ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟೂಬಿಡದೇ ಸುರಿದ ಜಡಿ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿವೆ. ಇದರಿಂದ ರೈತನಿಗೆ ಸಾಕಷ್ಟು ನಷ್ಟವುಂಟಾಗಿದೆ.
ಈ ಕುರಿತು ರೈತ ಸಿದ್ದಲಿಂಗಪ್ಪ ಮಾತನಾಡಿ, 2ಲಕ್ಷ ಖರ್ಚು ಮಾಡಿ ಸುಮಾರು 70 ದಿನಗಳಿಂದ ಮಗುವನ್ನು ಸಾಕುವ ರೀತಿಯಲ್ಲಿ ಕಡ್ಡಿ ಬೀನ್ಸ್ ಬೆಳೆಯನ್ನು ಬೆಳೆಯಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಬಿದ್ದ ಮಳೆಗೆ ಈಗ ಬೆಳೆಯಲ್ಲಾ ಸಂಪೂರ್ಣ ನೆಲಕಚ್ಚಿದೆ. ಇದರಿಂದ ಸುಮಾರು 6-7ಲಕ್ಷ ರೂ. ನಷ್ಟವಾಗಿದೆ. ಒಂದು ಕೆಜಿ ಕಡ್ಡಿ ಬೀನ್ಸ್ ಗೆ ಮಾರುಕಟ್ಟೆಯಲ್ಲಿ 120ರೂ. ಇತ್ತು. ಮಳೆಯಿಂದಾಗಿ ಕೆಜಿಗೆ 25 ರೂ.ಗೆ ಇಳಿದಿದೆ ಇದರಿಂದ ನಮಗೆ ಹಾಕಿರುವ ಬಂಡವಾಳವೂ ಸಹ ಬರುವುದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…