ರೈತರಿಗೆ ಕಂಟಕವಾದ ಜಡಿ ಮಳೆ: ಜಡಿ ಮಳೆಗೆ ನೆಲಕಚ್ಚಿದ ಕಡ್ಡಿ ಬೀನ್ಸ್: ಲಕ್ಷಾಂತರ ರೂ. ನಷ್ಟದಲ್ಲಿ ರೈತ

ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟೂಬಿಡದೇ ಸುರಿದ ಜಡಿ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಹಲವು‌ ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿವೆ. ಇದರಿಂದ ರೈತನಿಗೆ ಸಾಕಷ್ಟು ನಷ್ಟವುಂಟಾಗಿದೆ.

ಅದೇರೀತಿ ತಾಲೂಕಿನ ಕಂಟನಕುಂಟೆ ಗ್ರಾಮದ ಸಿದ್ದಲಿಂಗಪ್ಪ ಎಂಬ ರೈತ ಒಂದು ಎಕರೆ ಭೂಮಿಯಲ್ಲಿ ಸುಮಾರು 2ಲಕ್ಷ ಖರ್ಚು ಮಾಡಿ ಕಡ್ಡಿ ಬೀನ್ಸ್ ಬೆಳೆದಿದ್ದರು. ಈಗ ಜಡಿ ಮಳೆಯಿಂದಾಗಿ ಬೆಳೆಯಲ್ಲಾ ನೆಲ‌ಕಚ್ಚಿ ನೀರುಪಾಲಾಗಿದೆ. ಇದರಿಂದ 6-7ಲಕ್ಷ ರೂ. ನಷ್ಟವುಂಟಾಗಿದೆ. ಇನ್ನೇನು ಫಸಲನ್ನು ಕಟಾವ್ ಮಾಡಿ ಮಾರುಕಟ್ಟೆಗೆ ಹಾಕಿ ಖರ್ಚು ಮಾಡಿದ್ದ ಬಂಡವಾಳವನ್ನು ತೆಗೆಯುವ ವೇಳೆ ಈ ಅವಾಂತರ ಸೃಷ್ಟಿಯಾಗಿದೆ…

ಈ ಕುರಿತು ರೈತ ಸಿದ್ದಲಿಂಗಪ್ಪ ಮಾತನಾಡಿ, 2ಲಕ್ಷ ಖರ್ಚು ಮಾಡಿ ಸುಮಾರು 70 ದಿನಗಳಿಂದ ಮಗುವನ್ನು ಸಾಕುವ ರೀತಿಯಲ್ಲಿ ಕಡ್ಡಿ ಬೀನ್ಸ್ ಬೆಳೆಯನ್ನು ಬೆಳೆಯಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಬಿದ್ದ ಮಳೆಗೆ ಈಗ ಬೆಳೆಯಲ್ಲಾ ಸಂಪೂರ್ಣ ನೆಲಕಚ್ಚಿದೆ. ಇದರಿಂದ ಸುಮಾರು 6-7ಲಕ್ಷ ರೂ. ನಷ್ಟವಾಗಿದೆ. ಒಂದು ಕೆಜಿ ಕಡ್ಡಿ ಬೀನ್ಸ್ ಗೆ ಮಾರುಕಟ್ಟೆ‌ಯಲ್ಲಿ 120ರೂ. ಇತ್ತು. ಮಳೆಯಿಂದಾಗಿ‌ ಕೆಜಿಗೆ  25 ರೂ.ಗೆ ಇಳಿದಿದೆ ಇದರಿಂದ ನಮಗೆ ಹಾಕಿರುವ ಬಂಡವಾಳವೂ ಸಹ ಬರುವುದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago