ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟೂಬಿಡದೇ ಸುರಿದ ಜಡಿ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿವೆ. ಇದರಿಂದ ರೈತನಿಗೆ ಸಾಕಷ್ಟು ನಷ್ಟವುಂಟಾಗಿದೆ.
ಈ ಕುರಿತು ರೈತ ಸಿದ್ದಲಿಂಗಪ್ಪ ಮಾತನಾಡಿ, 2ಲಕ್ಷ ಖರ್ಚು ಮಾಡಿ ಸುಮಾರು 70 ದಿನಗಳಿಂದ ಮಗುವನ್ನು ಸಾಕುವ ರೀತಿಯಲ್ಲಿ ಕಡ್ಡಿ ಬೀನ್ಸ್ ಬೆಳೆಯನ್ನು ಬೆಳೆಯಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಬಿದ್ದ ಮಳೆಗೆ ಈಗ ಬೆಳೆಯಲ್ಲಾ ಸಂಪೂರ್ಣ ನೆಲಕಚ್ಚಿದೆ. ಇದರಿಂದ ಸುಮಾರು 6-7ಲಕ್ಷ ರೂ. ನಷ್ಟವಾಗಿದೆ. ಒಂದು ಕೆಜಿ ಕಡ್ಡಿ ಬೀನ್ಸ್ ಗೆ ಮಾರುಕಟ್ಟೆಯಲ್ಲಿ 120ರೂ. ಇತ್ತು. ಮಳೆಯಿಂದಾಗಿ ಕೆಜಿಗೆ 25 ರೂ.ಗೆ ಇಳಿದಿದೆ ಇದರಿಂದ ನಮಗೆ ಹಾಕಿರುವ ಬಂಡವಾಳವೂ ಸಹ ಬರುವುದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…