ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ, ತಿಪಟೂರು ನಗರದ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ವರ್ಷಿಣಿ(19) ಮೃತ ವಿದ್ಯಾರ್ಥಿನಿ. ತಿಪಟೂರು ಪಟ್ಟಣದ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವರ ಪುತ್ರಿ ವರ್ಷಿಣಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಸೀಕೆರೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಟುಂಬದ ಘರ್ಷಣೆಗಳು ಟಿವಿ ಮಾಧ್ಯಮಗಳಲ್ಲಿ ಪ್ರಚಾರವಾಗುವುದರಿಂದ ಪರಿಹಾರ ಸಾಧ್ಯವೇ. ಅವರಿಗೆ ಅಷ್ಟು ಜ್ಞಾನ ಮತ್ತು ಸಾಮರ್ಥ್ಯ ಇದೆಯೇ.... ಕೌಟುಂಬಿಕ ಸಮಸ್ಯೆಗಳಿಗೆ,…
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…