ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಮಹಿಳೆ ರೈಲಿಗೆ ಸಿಲುಕಿ ಇಂದು ಮೃತಪಟ್ಟಿದ್ದಾಳೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 11/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ವಯಸ್ಸು ಸುಮಾರು 60 ವರ್ಷವಾಗಿರಬಹುದು, ಮೃತಳ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದೆ. ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಮೃತಳ ಬಳಿ ಒಂದು ಎಲೆ ಅಡಿಕೆ ಚೀಲ ಇರುತ್ತದೆ.
*ಬಟ್ಟೆಗಳು* – ಪಿಂಕ್ ಕುಂಕಮ ಬಣ್ಣದ ಜಾಕೆಟ್ ನೀಲಿ-ಬಿಳಿ ಮಿಶ್ರಿತ ಹೂ ಡಿಸೈನ್ ವುಳ್ಳ ಬಿಸ್ಕತ್ ಕಲರ್ ಸೀರೆ, ತಿಳಿ ಹಸಿರು ಬಣ್ಣದ ಒಳಲಂಗ ಇದ್ದು ಕಾಲಿನಲ್ಲಿ ಬಿಳಿಯ ಒಂದು ಜೊತೆ ಚಪ್ಪಲಿ ಇದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…