ರೈಲಿಗೆ ಸಿಲುಕಿ ಸುಮಾರು 60 ವೃದ್ಧ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ-ವಡ್ಡರಹಳ್ಳಿ ರೈಲು ನಿಲ್ದಾಣಗಳ ನಡುವಿನ ನಂದಿ ಮೋರಿ ಬಳಿ ಸಂಭವಿಸಿದೆ.
ಸುಮಾರು 60 ವರ್ಷ ವಯಸ್ಸಿನ ಮೃತರು, ಎತ್ತರ ಸುಮಾರು ಎಣ್ಣೆ ಗೆಂಪು ಮೈಬಣ್ಣ, ಬಿಳಿಯ ತಲೆಕೂದಲು ಬಿಟ್ಟಿದ್ದು, ಸಾಧಾರಣ ಶರೀರ ಹೊಂದಿದ್ದಾರೆ. ಕಪ್ಪು ಬಣ್ಣದ ಬೆಲ್ಟ್ ನಿಕ್ಕರ್, ಬಿಸ್ಕತ್ ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ಸ್ಥಳದಲ್ಲಿ ಒಂದು ಹಸಿರು-ಕೆಂಪು ಮಿಶ್ರಿತ ಟವೆಲ್ ದೊರೆತಿದೆ.
ಮೃತರ ವಾರಸುದಾರರು ಇದ್ದಲ್ಲಿ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ / ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರನ್ನು Ph:9480802118 9480802143 ಸಂಪರ್ಕಿಸುವಂತೆ ರೈಲ್ವೇ ಪೊಲೀಸರು ಮನವಿ ಮಾಡಿದ್ದಾರೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…