ರೈಲಿಗೆ ಸಿಲುಕಿ ಸುಮಾರು 60 ವೃದ್ಧ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ-ವಡ್ಡರಹಳ್ಳಿ ರೈಲು ನಿಲ್ದಾಣಗಳ ನಡುವಿನ ನಂದಿ ಮೋರಿ ಬಳಿ ಸಂಭವಿಸಿದೆ.
ಸುಮಾರು 60 ವರ್ಷ ವಯಸ್ಸಿನ ಮೃತರು, ಎತ್ತರ ಸುಮಾರು ಎಣ್ಣೆ ಗೆಂಪು ಮೈಬಣ್ಣ, ಬಿಳಿಯ ತಲೆಕೂದಲು ಬಿಟ್ಟಿದ್ದು, ಸಾಧಾರಣ ಶರೀರ ಹೊಂದಿದ್ದಾರೆ. ಕಪ್ಪು ಬಣ್ಣದ ಬೆಲ್ಟ್ ನಿಕ್ಕರ್, ಬಿಸ್ಕತ್ ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ಸ್ಥಳದಲ್ಲಿ ಒಂದು ಹಸಿರು-ಕೆಂಪು ಮಿಶ್ರಿತ ಟವೆಲ್ ದೊರೆತಿದೆ.
ಮೃತರ ವಾರಸುದಾರರು ಇದ್ದಲ್ಲಿ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ / ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರನ್ನು Ph:9480802118 9480802143 ಸಂಪರ್ಕಿಸುವಂತೆ ರೈಲ್ವೇ ಪೊಲೀಸರು ಮನವಿ ಮಾಡಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…