ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಯಸ್ಸು: ಸುಮಾರು 25 ರಿಂದ 30 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ಮತ್ತು ವಾರಸುದಾರರು ಯಾರು ಪತ್ತೆ ಆಗಿರುವುದಿಲ್ಲ.
ಮೃತನ ಚಹರೆ:
ಮೃತರು ಸುಮಾರು 5.5ಅಡಿ ಎತ್ತರ, ಸಾಧಾರಣ ಗೋಧಿ ಮೈ ಬಣ್ಣ, ಕೋಲು ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಅರ್ಧ ಇಂಚು ಉದ್ದದ ಕಪ್ಪನೆಯ ತಲೆ ಕೂದಲು, ಸಣ್ಣನೆಯ ಗಡ್ಡ ಮೀಸೆ, ಸಾಧಾರಣ ಶರೀರವನ್ನು ಹೊಂದಿರುತ್ತಾರೆ.
ಶವದ ಮೈಮೇಲೆ ಕಡು ಆಕಾಶ ನೀಲಿ ತಿಳಿ ಕೆಂಪು ಬಣ್ಣದ ಉದ್ದ ಮತ್ತು ಅಡ್ಡನೆಯ ಗೆರೆಗಳಿರುವ ಚೌಕಳಿ ಶರ್ಟ್, ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಕಂದು ಬಣ್ಣದ ಒಳಚಡ್ಡಿ, ಕಡು ಕಂದು ಬಣ್ಣದ ಬನಿಯನ್, ತಿಳಿಹಸಿರು ಬಣ್ಣದ ಬರ್ಮುಡಾ ನಿಕ್ಕರ್, ಸೊಂಟದಲ್ಲಿ ಎರಡು ಎಳೆ ಕೆಂಪನೆಯ ಉಡದಾರ ಇದ್ದು, ಅದರಲ್ಲಿ ಒಂದು ತಾಯತವಿರುತ್ತದೆ.
ಕೊರಳಲ್ಲಿ ಒಂದು ಎಳೆ ಕಪ್ಪನೆಯ ದಾರವಿದ್ದು, ಅದರಲ್ಲಿ ಒಂದು ತಾಯತವಿದ್ದು, ಗಾಜಿನ ಮಣಿಗಳ ರೀತಿಯಲ್ಲಿರುವ ಒಂದು ಸರ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಜಗದೀಶ್.ಆರ್ ಪಿ ಎಸ್ ಐ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಬೆಂಗಳೂರು ಮೊಬೈಲ್ ಸಂಖ್ಯೆ 948080211 ಹಾಗೂ ಅಶ್ವತ್ಥ್. ಜಿ.ಎನ್ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಹೊರಉಪ ಠಾಣೆ Ph no. 9480802143 ಇವರುಗಳನ್ನು ಸಂಪರ್ಕಿಸಬೇಕಾಗಿ ಕೋರಿದೆ.
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…