ತೊಂಡೇಭಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣದ ಮಧ್ಯೆ ಗೌರಿಬಿದನೂರಿನ ಶುಗರ್ ಫ್ಯಾಕ್ಟರಿ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 21/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಸುಮಾರು 45 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.
*ಚಹರೆ* – 5.5 ಅಡಿ ಎತ್ತರ, ಕಪ್ಪನೆಯ ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು-ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಗಡ್ಡ ಮೀಸೆ ಇದೆ. ಸಾಧಾರಣವಾದ ನೀಳಕಾಯ ಮೈಕಟ್ಟು,ಹೊಂದಿರುತ್ತಾರೆ.
*ಬಟ್ಟೆಗಳು* – ಗಾಡ ಕಂದು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಇರುತ್ತದೆ.
ವಾರಸುದಾರರು ಯಾರಾದರು ಕಂಡುಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…