ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ ಮಧ್ಯೆ ಬಿಸ್ಲೇರಿ ವಾಟರ್ ಪ್ಲಾಂಟ್ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 40/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲಾಗಿದೆ.
ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5 ಅಡಿ ಎತ್ತರ, ಎಣ್ಣೆ ಗೆಂಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 .5 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.
*ಬಟ್ಟೆಗಳು* – ಸಿಮೆಂಟ್ ಬಣ್ಣದ ಪ್ಯಾಂಟ್, ಚೆಕ್ಸ್ ಬಾಕ್ಸ್ ಇರುವ ಕಪ್ಪು ಬಣ್ಣದ ಶರ್ಟ್ ಸಿಮೆಂಟ್ ಬಣ್ಣದ ಒಳ ಬನಿಯನ್, ನೀಲಿ ಬಣ್ಣದ ಅಂಡರ್ ವೇರ್ ಒಂದು ಜೊತೆ ಪ್ಯಾರಗನ್ ರಬ್ಬರ್ ಚಪ್ಪಲಿಗಳು ಮತ್ತು ಹಳದಿ – ಬಿಳಿ ಮಿಶ್ರಿತ ಟರ್ಕಿ ಟವಲ್ ಇರುತ್ತದೆ. ವಾರಸುದಾರರು ಯಾರಾದರು ಕಂಡುಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…