ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ ಮಧ್ಯೆ ಬಿಸ್ಲೇರಿ ವಾಟರ್ ಪ್ಲಾಂಟ್ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 40/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲಾಗಿದೆ.
ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5 ಅಡಿ ಎತ್ತರ, ಎಣ್ಣೆ ಗೆಂಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 .5 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.
*ಬಟ್ಟೆಗಳು* – ಸಿಮೆಂಟ್ ಬಣ್ಣದ ಪ್ಯಾಂಟ್, ಚೆಕ್ಸ್ ಬಾಕ್ಸ್ ಇರುವ ಕಪ್ಪು ಬಣ್ಣದ ಶರ್ಟ್ ಸಿಮೆಂಟ್ ಬಣ್ಣದ ಒಳ ಬನಿಯನ್, ನೀಲಿ ಬಣ್ಣದ ಅಂಡರ್ ವೇರ್ ಒಂದು ಜೊತೆ ಪ್ಯಾರಗನ್ ರಬ್ಬರ್ ಚಪ್ಪಲಿಗಳು ಮತ್ತು ಹಳದಿ – ಬಿಳಿ ಮಿಶ್ರಿತ ಟರ್ಕಿ ಟವಲ್ ಇರುತ್ತದೆ. ವಾರಸುದಾರರು ಯಾರಾದರು ಕಂಡುಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…