ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ತಾಲ್ಲೂಕಿನ ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30), ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 91/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದುಬಂದಿರುವುದಿಲ್ಲ.

 ಚಹರೆ – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಕಪ್ಪು ಗಡ್ಡ ಮೀಸೆ, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.

ಬಟ್ಟೆಗಳು – ಬಿಳಿ ಬಣ್ಣದ ಹೂ ಡಿಸೈನ್ ಶರ್ಟ್,  ಬೂದು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಸಿಮೆಂಟ್ ಕಲರ್ ಅಂಡರ್ವೆರ್, ಗಿಳಿ ಹಸಿರು ಬಣ್ಣದ ಒಳ ಟೀ ಶರ್ಟ, ಕೆಂಪುಪಟ್ಟಿಯ ಬಿಳಿ ಬಣ್ಣದ ಚಪ್ಪಲಿಗಳು ಇದ್ದು ತಲೆ ಕೂದಲು ಮತ್ತು ಬಟ್ಟೆಯ ಮೇಲೆ ಪೈಂಟ್ ಕಲೆ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, ಸಂಪರ್ಕಿಸಲು ಕೋರಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

18 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

24 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago