ತಾಲ್ಲೂಕಿನ ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30), ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 91/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದುಬಂದಿರುವುದಿಲ್ಲ.
ಚಹರೆ – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಕಪ್ಪು ಗಡ್ಡ ಮೀಸೆ, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು – ಬಿಳಿ ಬಣ್ಣದ ಹೂ ಡಿಸೈನ್ ಶರ್ಟ್, ಬೂದು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಸಿಮೆಂಟ್ ಕಲರ್ ಅಂಡರ್ವೆರ್, ಗಿಳಿ ಹಸಿರು ಬಣ್ಣದ ಒಳ ಟೀ ಶರ್ಟ, ಕೆಂಪುಪಟ್ಟಿಯ ಬಿಳಿ ಬಣ್ಣದ ಚಪ್ಪಲಿಗಳು ಇದ್ದು ತಲೆ ಕೂದಲು ಮತ್ತು ಬಟ್ಟೆಯ ಮೇಲೆ ಪೈಂಟ್ ಕಲೆ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, ಸಂಪರ್ಕಿಸಲು ಕೋರಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…