ಗೌರಿಬಿದನೂರು ಮತ್ತು ತೊಂಡೇಭಾವಿ ರೈಲು ನಿಲ್ದಾಣಗಳ ಮಧ್ಯೆ ಇರುವ ಸೋಮೇಶ್ವರ(ಅಲಕಾಪುರ) ದೇವಸ್ಥಾನ ಹತ್ತಿರ ಇಂದು ಸಂಜೆ ಸುಮಾರು 30ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 120/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾನೆ. ತಲೆಯು ನಜ್ಜುಗುಜ್ಜಾಗಿದ್ದು ಮುಖ ಚಹರೆ ಗುರುತು ಸಿಗುವುದಿಲ್ಲ.
*ಬಟ್ಟೆಗಳು* – ನೀಲಿ ಬಣ್ಣದ ಬರಮೋಡ ಚಡ್ಡಿ ಇದ್ದು, ಎಡಕಾಲಿನಲ್ಲಿ ಕಪ್ಪು ದಾರ ಕಟ್ಟಿರುತ್ತಾನೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, ಸಂಪರ್ಕಿಸಲು ಕೋರಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…