ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ಬಾಶೆಟ್ಟಿಹಳ್ಳಿ ಬಳಿ ಘಟನೆ

ಸುಮಾರು 30ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಬುಧವಾರ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ನಡೆದಿದೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಸದ್ಯ ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ‌. ಮೃತನ ಚಹರೆ ಹೀಗಿದೆ- 5 ಅಡಿ ಎತ್ತರ, ಕೆಂಪು ಬಣ್ಣ ಸಾಧಾರಣ ಮೈಕಟ್ಟು, ಬಟ್ಟೆಗಳು- ಬಿಳಿ ಕಪ್ಪು ಗೆರೆಯುಳ್ಳ ಶರ್ಟ್, ನೀಲಿ ಕಲರ್ ಜೀನ್ಸ್ ಪ್ಯಾಂಟ್ ಧರಿಸುತ್ತಾನೆ. ಕೈಯಲ್ಲಿ S.P ಪ್ರಮೋದ್ ಮತ್ತು ಜೇನಕಲ್ಲು ಎಂದು ಹಚ್ಚೆ ಗುರುತು ಇರುತ್ತದೆ. ವಾರಸುದಾರರು  ಯಾರಾದರು  ಕಂಡು ಬಂದಲ್ಲಿ ರೈಲ್ವೆ PSI 9480802118, ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್  9480802143 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago