ರೈಲಿಗೆ ಸಿಲುಕಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಇಂದು ತಡರಾತ್ರಿ ನಗರದ ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಬಳಿ ನಡೆದಿದೆ. ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿರುವುದಿಲ್ಲ.
ಚಹರೆ- 5.5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ಉದ್ದನೆಯ ಮೂಗು, ಅಗಲವಾದ ಹಣೆ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪುಕೂದಲು, ಇದ್ದು, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು- ಕಾಫಿ ಕಲರ್ ಬಿಳಿ ಚೆಕ್ಸ್ ಬಣ್ಣದ ಹರಿದ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸುತ್ತಾನೆ. ನೀಲಿ ಬಣ್ಣದ ಒಳ ಉಡುಪು ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ 9480802118, 9480802143, ಸಂಪರ್ಕಿಸಲು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಇಲಾಖೆ ಕೋರಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…