ಅ.16ರಂದು ಬೆಳಗ್ಗೆ ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಧ್ಯೆ ಸುಮಾರು 55 ರಿಂದ 60 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಯಾಣ ಮಾಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 208/2024 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
ಚಹರೆ: – 5.5 ಅಡಿ ಎತ್ತರ, ದುಂಡು ಮುಖ, ಗಿಡ್ಡನೆಯ ಮೂಗು, ಬಿಳಿ ಮಿಶ್ರಿತ ಗಡ್ಡ ಮೀಸೆ, ದಪ್ಪನೆಯ ಕೆನ್ನೆಗಳು, ಸಾಧಾರಣ ದೃಢಕಾಯ ಶರೀರ ತಲೆಯಲ್ಲಿ ಸುಮಾರು 1.5 ಇಂಚು ಉದ್ದದ ಕೂದಲು ಇದೆ.
ಬಟ್ಟೆಗಳು :- ಕಡು ನೀಲಿ, ಬಿಳಿ, ಕೆಂಪು ಬಣ್ಣದ ಲುಂಗಿ, ಬಿಳಿ ಬಣ್ಣದ ತುಂಬು ತೊಳಿನ ಶರ್ಟ್, ಕಡು ನೀಲಿ ಬಣ್ಣದ ಲಾಡಿ ಚಡ್ಡಿ ಸೊಂಟದಲ್ಲಿ ಕೆಂಪನೆಯ ಉಡದಾರ ಇದೆ.
ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದೆ.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…