ಯುವಕನೊಬ್ಬ ರೈಲಿನಲ್ಲಿ ಅಪಾಯಕಾರಿ ಸಾಹಸ ಮಾಡಿ ತನ್ನ ಕಾಲು ಮತ್ತು ಕೈಯನ್ನು ಕಳೆದುಕೊಂಡಿದ್ದಾನೆ.
ಮುಂಬೈನಲ್ಲಿ ಕಳೆದ ತಿಂಗಳು, ಫರ್ಹತ್ ಅಜಮ್ ಶೇಖ್ ಎಂಬ ಯುವಕ ಚಲಿಸುತ್ತಿರುವ ರೈಲನ್ನು ಹಿಡಿದು ಜಾರುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ಗಮನಕ್ಕೆ ಬಂದಿದೆ.
ಆದರೆ, ಆ ವೀಡಿಯೋ ಮಾಡಿದ ಕೆಲವೇ ದಿನಗಳಲ್ಲಿ ಮತ್ತೆ ರೈಲು ಹಿಡಿದು ಸ್ಟಂಟ್ ಮಾಡುವ ವೇಳೆ ಆ ಯುವಕನಿಗೆ ಅಪಘಾತವಾಗಿದೆ. ಸ್ಟಂಟ್ ವೇಳೆ ಆಜಂ ಶೇಖ್ ತನ್ನ ಕಾಲು ಮತ್ತು ಕೈಯನ್ನು ಕಳೆದುಕೊಂಡಿದ್ದಾನೆ. ಆದ್ದರಿಂದ ಯಾರೂ ಸಹ ಅಂತಹ ಅಪಾಯಕಾರಿ ಸಾಹಸಗಳನ್ನು ಮಾಡುವ ಮೊದಲು ಎಚ್ಚರ ವಹಿಸಿ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…