ಯುವಕನೊಬ್ಬ ರೈಲಿನಲ್ಲಿ ಅಪಾಯಕಾರಿ ಸಾಹಸ ಮಾಡಿ ತನ್ನ ಕಾಲು ಮತ್ತು ಕೈಯನ್ನು ಕಳೆದುಕೊಂಡಿದ್ದಾನೆ.
ಮುಂಬೈನಲ್ಲಿ ಕಳೆದ ತಿಂಗಳು, ಫರ್ಹತ್ ಅಜಮ್ ಶೇಖ್ ಎಂಬ ಯುವಕ ಚಲಿಸುತ್ತಿರುವ ರೈಲನ್ನು ಹಿಡಿದು ಜಾರುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ಗಮನಕ್ಕೆ ಬಂದಿದೆ.
ಆದರೆ, ಆ ವೀಡಿಯೋ ಮಾಡಿದ ಕೆಲವೇ ದಿನಗಳಲ್ಲಿ ಮತ್ತೆ ರೈಲು ಹಿಡಿದು ಸ್ಟಂಟ್ ಮಾಡುವ ವೇಳೆ ಆ ಯುವಕನಿಗೆ ಅಪಘಾತವಾಗಿದೆ. ಸ್ಟಂಟ್ ವೇಳೆ ಆಜಂ ಶೇಖ್ ತನ್ನ ಕಾಲು ಮತ್ತು ಕೈಯನ್ನು ಕಳೆದುಕೊಂಡಿದ್ದಾನೆ. ಆದ್ದರಿಂದ ಯಾರೂ ಸಹ ಅಂತಹ ಅಪಾಯಕಾರಿ ಸಾಹಸಗಳನ್ನು ಮಾಡುವ ಮೊದಲು ಎಚ್ಚರ ವಹಿಸಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…