ತನ್ನ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸರಳವಾಗಿ ಆಚರಿಸಿಕೊಂಡು ಇತರರಿಗೆ ಮಾದರಿಯಾದ 24 ವರ್ಷದ ಯುವಕ ಹೇಮಂತ್ ರಾಜ್.
ಪ್ರಸ್ತುತ ದಿನಗಳಲ್ಲಿ ಯುವಕರು ತಮ್ಮ ಹುಟ್ಟುಹಬ್ಬದಂದು ದುಂದು ವೆಚ್ಚ ಮಾಡಿ ಬಹಳ ವಿಜೃಂಭಣೆಯಿಂದ ಬರ್ತಡೆ ಆಚರಿಸಿಕೊಳ್ಳುವುದುಂಟು. ಆದರೆ ಯುವಕ ಹೇಮಂತ್ ರಾಜ್ ಸಮಾಜ ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…