ವಿಶ್ವಕಪ್ ಕಾಯುವಿಕೆಗೆ ತೆರೆ ಬಿದ್ದಿದೆ, 17 ವಷ೯ಗಳ ನಂತರ ಭಾರತ ತಂಡ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಅತ್ಯಂತ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮಾಕ್ರಂ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಭರ್ಜರಿ ಜಯ ಸಾಧಿಸಿದರು.
ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಆಸರೆಯಾಗಿ ನಿಂತವರು ವಿರಾಟ್ ಕೊಹ್ಲಿ (76) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ (47) ಉತ್ತಮ ಜೊತೆಯಾಟ ಹಾಗೂ ಶಿವಂ ದುಬೆ (27) ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
176 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರೂ ಸಹ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿ ಕಾಕ್ (39), ಸ್ಟಬ್ಸ್(31), ಕ್ಲಾಸನ್ (52) ಹಾಗೂ ಡೇವಿಡ್ ಮಿಲ್ಲರ್ (21) ರನ್ ಗಳಿಸಿ ಗೆಲುವಿನ ದಡಕ್ಕೆ ಬಂದು ನಿಲ್ಲಿಸಿದರು.
ಆದರೆ, ಭಾರತದ ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬುಮ್ರಾ, ಅಶ೯ದೀಪ್ ಹಾಗೂ ಹಾದಿ೯ಕ್ ಪಾಂಡ್ಯ ದಕ್ಷಿಣ ಆಫ್ರಿಕಾದ ಕಡೆ ವಾಲುತ್ತಿದ್ದ ಪಂದ್ಯವನ್ನು ಕಸಿದುಕೊಂಡರು.
ಕನ್ನಡಿಗ ರಾಹುಲ್ ದ್ರಾವಿಡ್ ಅವರು ಆಟಗಾರನಾಗಿ ಕಪ್ ಗೆಲ್ಲುವಲ್ಲಿ ವಿಫಲರಾದರೂ ಸಹ ಭಾರತ ತಂಡದ ಕೋಚ್ ಆಗಿ ಟಿ-ಟ್ವೆಂಟಿ ವಿಶ್ವಕಪ್ ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…