ಪ್ರತೀ ಹಂತದಲ್ಲೂ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ – ಆಫ್ಘಾನಿಸ್ತಾನದ ಮೂರನೇ ಪಂದ್ಯ ಎರಡು ಸೂಪರ್ ಓವರ್ ಗಳಿಗೆ ಸಾಕ್ಷಿಯಾಗಿದ್ದಲ್ಲದೆ ಭಾರತಕ್ಕೆ 3-0 ಅಂತರದಿಂದ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಗರಿ ಮುಡಿಗೇರಿಸಿಕೊಂಡಿತು.
ನಂತರ ನಡೆದ ಸೂಪರ್ ಓವರ್ ನಲ್ಲಿ ಭಾರತಕ್ಕೆ 17 ರನ್ ಗುರಿ ನೀಡಲಾಯಿತು, ಭಾರತ ತಂಡ 16 ರನ್ ಗಳಿಸಿ ಮತ್ತೊಮ್ಮೆ ಸೂಪರ್ ಓವರ್ ನತ್ತ ಪಂದ್ಯ ಹೆಜ್ಜೆ ಹಾಕಿತು, ಎರಡನೇ ಸೂಪರ್ ಓವರ್ ನಲ್ಲಿ ಭಾರತ ಕೇವಲ 11 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…