ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ನಗರ ಪೊಲೀಸ್ ಠಾಣಾ ಆವರಣದಲ್ಲಿಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಿ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದಂತೆ ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾನೂನುಬಾಹಿರ ದುಷ್ಕೃತ್ಯಗಳಲ್ಲಿ ಭಾಗಿಯಾಗಬಾರದು. ಸಮಾಜದಲ್ಲಿ ಸನ್ನಡತೆಯಿಂದ ಇದ್ದರೆ ರೌಡಿ ಶೀಟರ್ ಪಟ್ಟಿಯಿಂದ ಕೈಬಿಡಲು ಶಿಫಾರಸ್ಸು ಮಾಡಲಾಗುವುದು. ಒಂದು ವೇಳೆ ದುಷ್ಕೃತ್ಯಗಳಲ್ಲಿ ಭಾಗಿಯಾಗುವುದು ಮುಂದುವರಿದರೆ ಕಠಿಣ ಕಾನೂನು ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ರೌಡಿ ಶೀಟರ್ ಗಳಿಗೆ ನೀಡಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…