ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ನಗರ ಪೊಲೀಸ್ ಠಾಣಾ ಆವರಣದಲ್ಲಿಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಿ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದಂತೆ ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾನೂನುಬಾಹಿರ ದುಷ್ಕೃತ್ಯಗಳಲ್ಲಿ ಭಾಗಿಯಾಗಬಾರದು. ಸಮಾಜದಲ್ಲಿ ಸನ್ನಡತೆಯಿಂದ ಇದ್ದರೆ ರೌಡಿ ಶೀಟರ್ ಪಟ್ಟಿಯಿಂದ ಕೈಬಿಡಲು ಶಿಫಾರಸ್ಸು ಮಾಡಲಾಗುವುದು. ಒಂದು ವೇಳೆ ದುಷ್ಕೃತ್ಯಗಳಲ್ಲಿ ಭಾಗಿಯಾಗುವುದು ಮುಂದುವರಿದರೆ ಕಠಿಣ ಕಾನೂನು ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ರೌಡಿ ಶೀಟರ್ ಗಳಿಗೆ ನೀಡಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…