ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಪದ್ಮನಾಭ್ ಅವರು ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾಸಗಿ ಬಡಾವಣೆಗೆ ನೆಲೆದಡಿ ಕೇಬಲ್ ಅಳವಡಿಸಲು ಮಲ್ಲಿಕಾರ್ಜುನ ಎಂಬುವವರ ಬಳಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಮುಂಗಡವಾಗಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಪಿಡಿಓ ಬಿದ್ದಿದ್ದಾರೆ.
ಈ ಹಿಂದೆ ಕೂಡ ಪಿಡಿಓ ಪದ್ಮನಾಬ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪದಡಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…