ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ಯುವತಿ ನೀರಿಗೆ ಬಿದ್ದು ಆ*ತ್ಮಹ*ತ್ಯೆಗೆ ಶರಣಾಗಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ರವರ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಶರಣಾದ ಯುವತಿ.
ಈಕೆ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದು ನನ್ನ ಆತ್ಮಹತ್ಯೆಗೆ ನಾನೆ ಕಾರಣ ಎಂದು ಬರೆದಿರುವ ಡೆತ್ ನೋಟ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ…
ಹುಣಸೂರಿನ ಲಕ್ಷ್ಮಣತೀರ್ಥ ನದಿಯ ತೂಗು ಸೇತುವೆ ಬಳಿ ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾದ ಯುವತಿ ದೀಪಿಕಾ ಮೃತದೇಹ ಪತ್ತೆಯಾಗಿದೆ.ನಿನ್ನೆ ಡೆತ್ ನೋಟ್ ಬರೆದು ತುಂಬಿ ಹರಿಯುತ್ತಿರುವ ನದಿಗೆ ದೀಪಿಕಾ ಹಾರಿದ್ದಳು.ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ನದಿಗೆ ಹಾರಿದ್ದಳು.ದೀಪಿಕಾ ಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧನಾ ಕಾರ್ಯ ನಡೆಸುತ್ತಿದ್ದ ವೇಳೆ ಆಕೆಯ ಮೃತದೇಹ ದೊರೆತಿದೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…