ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ಯುವತಿ ನೀರಿಗೆ ಬಿದ್ದು ಆ*ತ್ಮಹ*ತ್ಯೆಗೆ ಶರಣಾಗಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ರವರ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಶರಣಾದ ಯುವತಿ.
ಈಕೆ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದು ನನ್ನ ಆತ್ಮಹತ್ಯೆಗೆ ನಾನೆ ಕಾರಣ ಎಂದು ಬರೆದಿರುವ ಡೆತ್ ನೋಟ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ…
ಹುಣಸೂರಿನ ಲಕ್ಷ್ಮಣತೀರ್ಥ ನದಿಯ ತೂಗು ಸೇತುವೆ ಬಳಿ ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾದ ಯುವತಿ ದೀಪಿಕಾ ಮೃತದೇಹ ಪತ್ತೆಯಾಗಿದೆ.ನಿನ್ನೆ ಡೆತ್ ನೋಟ್ ಬರೆದು ತುಂಬಿ ಹರಿಯುತ್ತಿರುವ ನದಿಗೆ ದೀಪಿಕಾ ಹಾರಿದ್ದಳು.ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ನದಿಗೆ ಹಾರಿದ್ದಳು.ದೀಪಿಕಾ ಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧನಾ ಕಾರ್ಯ ನಡೆಸುತ್ತಿದ್ದ ವೇಳೆ ಆಕೆಯ ಮೃತದೇಹ ದೊರೆತಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…