ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ಯುವತಿ ನೀರಿಗೆ ಬಿದ್ದು ಆ*ತ್ಮಹ*ತ್ಯೆಗೆ ಶರಣಾಗಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ರವರ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಶರಣಾದ ಯುವತಿ.
ಈಕೆ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದು ನನ್ನ ಆತ್ಮಹತ್ಯೆಗೆ ನಾನೆ ಕಾರಣ ಎಂದು ಬರೆದಿರುವ ಡೆತ್ ನೋಟ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ…
ಹುಣಸೂರಿನ ಲಕ್ಷ್ಮಣತೀರ್ಥ ನದಿಯ ತೂಗು ಸೇತುವೆ ಬಳಿ ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾದ ಯುವತಿ ದೀಪಿಕಾ ಮೃತದೇಹ ಪತ್ತೆಯಾಗಿದೆ.ನಿನ್ನೆ ಡೆತ್ ನೋಟ್ ಬರೆದು ತುಂಬಿ ಹರಿಯುತ್ತಿರುವ ನದಿಗೆ ದೀಪಿಕಾ ಹಾರಿದ್ದಳು.ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ನದಿಗೆ ಹಾರಿದ್ದಳು.ದೀಪಿಕಾ ಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧನಾ ಕಾರ್ಯ ನಡೆಸುತ್ತಿದ್ದ ವೇಳೆ ಆಕೆಯ ಮೃತದೇಹ ದೊರೆತಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…