ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ.
ಕಾರು ದೊಡ್ಡಬಳ್ಳಾಪುರದಿಂದ ನೆಲಮಂಗಲದ ಕಡೆಗೆ ತೆರಳುತ್ತಿತ್ತು. ಇದೇ ವೇಳೆ ಲಾರಿ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದಾಗ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.
ಈ ಪ್ರದೇಶದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಅಪಘಾತದ ಹಾಟ್ಸ್ಪಾಟ್ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…