ಕುಣಿಗಲ್: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವರ ದರ್ಶನ ಪಡೆದು ವಾಪಸ್ಸ್ ಆಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಭೀಕರವಾಗಿ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ಹೊನ್ನೇನಹಳ್ಳಿ ಚಿಗಣಿಪಾಳ್ಯ ಮಧ್ಯೆ ಶನಿವಾರ ನಡೆದಿದೆ.
ಮಂಡ್ಯ ನಗರದ ವಾಸಿ ಕುಮಾರ್ ನರಸಿಂಹಸ್ವಾಮಿ( 65) ಆತನ ಹೆಂಡತಿ ಕೆ.ಆರ್ ಗಾಯಿತ್ರಿ (60) ಮತ್ತೋರ್ವ ಗಾಯಿತ್ರಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಕುಮಾರ್ ನರಸಿಂಹಸ್ವಾಮಿ ಕುಟುಂಬದವರು ತುಮಕೂರು ಜಿಲ್ಲೆ ದೇವರಾಯನದುರ್ಗ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ವಾಪಸ್ಸ್ ಮಂಡ್ಯಕ್ಕೆ ಹೊಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ..
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…