ಸಾಮಾಜಿಕ ಜಾಲತಾಣಗಳೆಂಬ ಅನುಭವ ಮಂಟಪಗಳು…

ಸಾಮಾಜಿಕ ಜಾಲತಾಣಗಳೆಂಬ ಅನುಭವ ಮಂಟಪಗಳು………. ತರಲೆಗಳಿಗೆ ಟೈಂಪಾಸ್ ಮಾಡುವ ಜಾಗ,….. ಪಡ್ಡೆಗಳಿಗೆ ಚಾಟಿಂಗ್ ಸೆಂಟರ್‌,…….. ಯುವಕರಿಗೆ ಸ್ನೇಹ ಬೆಳೆಸುವ ಸ್ಥಳ,……….. ಉತ್ಸಾಹಿಗಳಿಗೆ…

ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು….?

ರಾಯಲಸೀಮಾ ರಕ್ತ ಚರಿತ್ರ, ಭೀಮಾತೀರದ ಹಂತಕರು, ಚಂಬಲ್ ಕಣಿವೆಯ ದರೋಡೆಕೋರರು, ಮುಂಬೈಯ ಮಾಫಿಯಾ ಡಾನ್ಗಳು, ಕಾಶ್ಮೀರದ ಆಜಾದಿ – ಜಿಹಾದಿ ಭಯೋತ್ಪಾದಕರು,…

ಮಂಗಳೂರಿನ ಪ್ರತೀಕಾರದ ಕೋಮು ಹತ್ಯೆಗಳಿಗೆ ನಾವೇ ಇತಿಶ್ರೀ ಹಾಡಬೇಕಿದೆ….

  ಮಂಗಳೂರಿನ ಪ್ರತೀಕಾರದ ಕೋಮು ಹತ್ಯೆಗಳಿಗೆ ನಾವೇ ಇತಿಶ್ರೀ ಹಾಡಬೇಕಿದೆ…. ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ….. ತುಂಬಾ ಕಷ್ಟದ…

“ಯಾವ ಭಾಷೆಯೂ ಸಂಪೂರ್ಣ ಸ್ವತಂತ್ರವಲ್ಲ”….

ಭಾಷೆ ಎಂಬ…….., ಭಾಷೆ ಎಂಬ ಭಾವ, ಭಾಷೆ ಎಂಬ ಸಂವಹನ ಮಾಧ್ಯಮ, ಭಾಷೆ ಎಂಬ ಸಂಸ್ಕೃತಿ, ಭಾಷೆ ಎಂಬ ಬದುಕು, ಭಾಷೆ…

ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು…….

ಕನ್ನಡಿಗರ ಒಳಧ್ವನಿ……. ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು……. ತಮನ್ನಾ ಭಾಟಿಯಾ ಎಂಬ ಸಿನಿಮಾ ನಟಿಯನ್ನು ಕರ್ನಾಟಕದ…

ಸಕಾರಾತ್ಮಕ ಮತ್ತು ನಕಾರಾತ್ಮಕ…….

ಸಕಾರಾತ್ಮಕ – ಪಾಸಿಟಿವ್ ವಿಷಯಗಳ ಬಗ್ಗೆಯೇ ಹೆಚ್ಚು ಮಾತನಾಡಬೇಕು, ಓದಬೇಕು, ಬರೆಯಬೇಕು, ತಿಳಿಯಬೇಕು, ತಿಳಿಸಬೇಕು ಎಂಬುದು ಒಂದು ಸಾಮಾನ್ಯ ಸಾರ್ವಜನಿಕ ಅಭಿಪ್ರಾಯ…..…

ಮಾನವೀಯತೆ ಎಂಬ ಮೋಕ್ಷವ ಹುಡುಕುತ್ತಾ……..

ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ ಆದರೆ ಮನುಷ್ಯನ ನಾಗರಿಕ ಸಮಾಜದ…

ತಾಲಿಬಾನ್ ಮತ್ತು ಪಾಕಿಸ್ತಾನ್……

ತಾಲಿಬಾನ್ ಮತ್ತು ಪಾಕಿಸ್ತಾನ್…… ಆಯ್ಕೆ ಯಾವುದು ? ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ.…

ಒಂದು ಅಭಿನಂದನೆ ಹೇಳಬಹುದಿತ್ತೇನೋ….

ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಬೂಕರ್ ಪ್ರಶಸ್ತಿ ವಿಷಯದಲ್ಲಿ ಒಂದಷ್ಟು ದೊಡ್ಡತನ ತೋರಿಸಬಹುದಿತ್ತೇನೋ.. ಬೂಕರ್ ಪ್ರಶಸ್ತಿ ಖಂಡಿತವಾಗಲೂ ಒಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ…

ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ…

ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ, ಬರವಣಿಗೆಯಿಂದ ಸಾಧನೆ ಶ್ರೀಮತಿ ಬಾನು ಮುಷ್ತಾಕ್…. ಬದುಕು ಸಾರ್ಥಕತೆಯ ಕಡೆಗೆ ಸಾಗುವುದು ಸಾಮಾನ್ಯವಾಗಿ ಈ ನಾಗರಿಕ…