ಕೃಷಿಕರ ನಿರೀಕ್ಷೆ,…. ಅನ್ನದ ಋಣ ಮರೆತ ರಾಜಕಾರಣಿಗಳು,….. ಅನ್ನದಾತರ ಅಂತರಂಗ…… ಮುಂಗಾರು ಮಳೆಯ ಹೊಸ್ತಿಲಲ್ಲಿ…. ರೈತರ ದಾರುಣ ಆತ್ಮಹತ್ಯೆಗಳು…… ಜನ ಪ್ರತಿನಿಧಿಗಳೆಂಬ…
Category: ಲೇಖನ
ಯುದ್ಧ – ಭೂಕಂಪ ಮುಂತಾದ ಅವಘಡಗಳು ಅಂದು, ಇಂದು, ಮುಂದು………..
ಜಗತ್ತನ್ನು ಸದಾ ಕಾಡುವ ಪ್ರಾಕೃತಿಕ ಮತ್ತು ತಾಂತ್ರಿಕ ಅವಘಡಗಳು. ಬದುಕಿನ ಅನಿವಾರ್ಯ, ಆಕಸ್ಮಿಕ, ಅನಾಹುತಗಳು…… ವಿಶ್ವದ ಯಾವ ದೇಶಗಳು ಇದರಿಂದ ಮುಕ್ತವಾಗಿಲ್ಲ.…
ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?
ವೇಶ್ಯಾವಾಟಿಕೆ…… ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ ಸುಖದ…
ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ ಗೌರವ…
ಕಾಕ್ರೋಚ್ ಜನತಾ ಪಾರ್ಟಿ……
ಕಾಕ್ರೋಚ್ ಜನತಾ ಪಾರ್ಟಿ…… ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ ಸುದ್ದಿ…
ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….
ನಡೆ ನುಡಿ – ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು ಕೃತಕ…
ಪರಿಸರ ನಾಶ ಮಾಡುತ್ತಾ ಪರಿಸರದ ದಿನ ಆಚರಿಸುವ ಆತ್ಮವಂಚಕ ಮನಸ್ಥಿತಿ ನಮ್ಮದು…..
ನಮಗಾಗಿ ಪರಿಸರ ಎಂಬ ಘೋಷಣೆ ಮುಗಿದು, ಪರಿಸರಕ್ಕಾಗಿ ನಾವು ಎಂಬ ಅನಿವಾರ್ಯತೆಯ ದುಸ್ಥಿತಿಯಲ್ಲಿ……… ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ…
ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು…..
ಕಾಶ್ಮೀರ ಮತ್ತು ಕನ್ಯಾಕುಮಾರಿ…… ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು….. ಕನ್ಯಾಕುಮಾರಿ, ಧ್ಯಾನ, ಸ್ವಾಮಿ ವಿವೇಕಾನಂದ, ಕಾಶ್ಮೀರ, ಹಿಮರಾಶಿಯ…
ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು…..
ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು,.. ಕರ್ನಾಟಕ ಮತ್ತು ಭಾರತದ ಈ 25 ವರ್ಷಗಳಲ್ಲಿ ಆಗಿದ್ದೇನು…… 2000/2025…… ”…
“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….
” ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ…..” ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ…. ಇದಕ್ಕೆ ಅತ್ಯಂತ ನೈಜ ಮತ್ತು…