ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ಜನತೆ ಮುಕ್ತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂಬ ಸಂದೇಶವನ್ನು ರೂಟ್ ಮಾರ್ಚ್ ಮಾಡುವ ಮೂಲಕ ರವಾನಿಸಲಾಯಿತು.
ಜಿಲ್ಲಾದ್ಯಂತ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಎಎಸ್ ಪಿ (ಅಪರಾಧ ವಿಭಾಗ) ನಾಗರಾಜು, ಡಿವೈಎಸ್ ಪಿ, ಪಿ.ರವಿ, ನಗರ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ, ಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ನವೀನ್ ಕುಮಾರ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…