ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ಜನತೆ ಮುಕ್ತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂಬ ಸಂದೇಶವನ್ನು ರೂಟ್ ಮಾರ್ಚ್ ಮಾಡುವ ಮೂಲಕ ರವಾನಿಸಲಾಯಿತು.
ಜಿಲ್ಲಾದ್ಯಂತ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಎಎಸ್ ಪಿ (ಅಪರಾಧ ವಿಭಾಗ) ನಾಗರಾಜು, ಡಿವೈಎಸ್ ಪಿ, ಪಿ.ರವಿ, ನಗರ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ, ಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ನವೀನ್ ಕುಮಾರ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…