ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ  ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಇತರರು ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಕೋರಿದರು…

ಅದೇರೀತಿ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದರು.

ಈ ವೇಳೆ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಮುನಿರಾಜು ಎಸ್.ಡಿ ಅವರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ… ಅವರಿಗೆ ದೇವರು ನೂರು ವರ್ಷ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು…

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ: ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ…

13 hours ago

ರೈತರಿಗೆ ಗುಡ್ ನ್ಯೂಸ್: ‘ಪಿ’ ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯ

ರೈತರಿಗೆ ಗುಡ್ ನ್ಯೂಸ್: 'ಪಿ' ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ. ಬೆಂಗಳೂರು…

14 hours ago

ಭಾರತದ ರಿಪೋರ್ಟ್ ಕಾರ್ಡ್……..

ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..... ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ......‌.‌‌........…

23 hours ago

ಯುವ ಕಾಂಗ್ರೆಸ್ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್,…

1 day ago

ಡಯಾಲಿಸಿಸ್ ಅಂತಿಮವಲ್ಲ: ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಬೆಂಗಳೂರು , ವೈಟ್‌ಫೀಲ್ದ್‌ - 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್‌, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ…

2 days ago

ತಾಯಿ ಜೊತೆ ಅನೈತಿಕ ಸಂಬಂಧ…ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ…

ತಾಯಿ ಜೊತೆ ಅಕ್ರಮ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು…

2 days ago