ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ  ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಇತರರು ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಕೋರಿದರು…

ಅದೇರೀತಿ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದರು.

ಈ ವೇಳೆ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಮುನಿರಾಜು ಎಸ್.ಡಿ ಅವರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ… ಅವರಿಗೆ ದೇವರು ನೂರು ವರ್ಷ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು…

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

4 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

4 hours ago

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

12 hours ago

ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…

2 days ago

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

2 days ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

2 days ago