ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಇತರರು ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಕೋರಿದರು…
ಅದೇರೀತಿ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದರು.
ಈ ವೇಳೆ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಮುನಿರಾಜು ಎಸ್.ಡಿ ಅವರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ… ಅವರಿಗೆ ದೇವರು ನೂರು ವರ್ಷ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು…
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…