Categories: ಕೋಲಾರ

ವಕ್ಕಲೇರಿ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ

ಕೋಲಾರ: ತಾಲ್ಲೂಕಿನ ವಕ್ಕಲೇರಿ ಗ್ರಾಮದ ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವವು ಬುಧವಾರ ಸಂಭ್ರಮದಿಂದ ನೆರವೇರಿತು ಬೆಳಗ್ಗೆ ಕೋದಂಡರಾಮಸ್ವಾಮಿಯ ಮೂರ್ತಿಗಳಿಗೆ ನಾನಾ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ನಂತರ ಸೀತಾರಾಮ ಕಲ್ಯಾಣೋತ್ಸವು ಧಾರ್ಮಿಕ ಆಚರಣೆ ಮೂಲಕ ನೆರವೇರಿಸಿದ ನಂತರ ಅಲಂಕೃತ ರಥದಲ್ಲಿ ಕೋದಂಡರಾಮಸ್ವಾಮಿ ಉತ್ಸವಮೂರ್ತಿಯನ್ನು ಕುಳ್ಳರಿಸಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಮಾತನಾಡಿ ಪ್ರತಿವರ್ಷದಂತೆ ಶ್ರೀ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಕ್ತರು ಸ್ವಾಮಿ ದರ್ಶನ ಪಡೆದಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ನಡೆದಾಗ ಮಾತ್ರ, ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯನ್ನು ಕರುಣಿಸಿ ರೈತರು ಜೀವನವನ್ನು ಅಸುನು ಮಾಡಲಿ ಎಂದು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೋದಂಡರಾಮಸ್ವಾಮಿ ದೇವಾಲಯದ ಸ್ವಾಮೀಜಿಗಳಾದ ಸುಬ್ರಮಣಿ, ಮುರಳಿ, ರಾಜು, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಮುಖಂಡರಾದ ಗುರುಗಂಜಿಗುರ್ಕಿ ಮಂಡಿ ನವೀನ್ ಕುಮಾರ್, ಮನೋಹರ್, ವೆಂಕಟೇಶ್, ಟೈಲರ್ ರಾಘವೇಂದ್ರ ಮುಂತಾದವರು ಇದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago