ತಾಲ್ಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಸೇರಿದಂತೆ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ನಡೆಸುವಂತೆ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಕಂದಾಯ ರಾಜಸ್ವ ನಿರೀಕ್ಷೆಗೆ ಲಿಖಿತ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.
ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಭೂಮಿ ಒತ್ತುವರಿ ಕುರಿತಂತೆ ಕಳೆದ ಆರು ತಿಂಗಳಿಂದಲೂ ಗ್ರಾಮದಲ್ಲಿ ಪರ ವಿರೋಧಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳನ್ನು ಸರ್ವೆ ನಡೆಸಿ ಒತ್ತುವರಿಯಾಗಿರುವ ನಕ್ಷೆಯನ್ನು ಸಿದ್ದಪಡಿಸಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಸಬಾ ಹೋಬಳಿಯಲ್ಲಿನ ಇತರೆ ಗ್ರಾಮಗಳಿಗೆ ಹೋಲಿಕೆ ಮಾಡಿದರೆ ವಡ್ಡರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹೆಚ್ಚಿನ ಸರ್ಕಾರಿ ಜಮೀನು ಇದೆ. ಹೀಗಾಗಿ ಒತ್ತುವರಿಯು ಹೆಚ್ಚಾಗಿರುವ ಬಗ್ಗೆ ಗ್ರಾಮದ ಸಾರ್ವಜನಿಕರಿಂದ ತಾಲ್ಲೂಕು ಕಚೇರಿ ಸೇರಿದಂತೆ ಕಂದಾಯ ಇಲಾಖೆಯ ಇತರೆ ಕಚೇರಿಗಳಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…