ವರದಕ್ಷಿಣೆ ಕಿರುಕುಳ ಗೃಹಿಣಿ ಆತ್ಮಹತ್ಯೆ ಆರೋಪ ಪ್ರಕರಣ: ಪತಿ ರಾಜೇಶ್ ಸೇರಿ ಐವರು ಆರೋಪಿಗಳ ಬಂಧನ: ಮುಂದುವರಿದ ವಿಚಾರಣೆ

ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ.

26 ವರ್ಷದ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದ ಗೃಹಿಣಿ, ಅಕ್ಟೋಬರ್ 26 ರಂದು ಗೋವಿಂದರಾಜ ನಗರ ತವರುಮನೆಯಲ್ಲಿ ಫ್ಯಾನಿಗೆ ಕೊರಳೊಡ್ಡಿದ್ದ ಗೃಹಿಣಿ ಐಶ್ವರ್ಯ. ಘಟ‌ನೆ ಸಂಬಂಧ ಐಶ್ವರ್ಯ ತಾಯಿಯಿಂದ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲು.

ಪ್ರಕರಣ ಸಂಬಂಧ ಮೃತ ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ರನ್ನ ಬಂಧಿಸಿ ವಿಚಾರಣೆ ಮುಂದುವರಿಸಿರುವ ಪೊಲೀಸರು.

ಐಶ್ವರ್ಯ ಸುಸೈಡ್ ಬಳಿಕ ಗೋವಾ, ಮುಂಬೈ‌ನಲ್ಲಿ‌ ಪಾರ್ಟಿಮಾಡುತ್ತಿದ್ದ ಪತಿ ಮನೆಯ ಸದಸ್ಯರು. ಪ್ರಸಿದ್ದ ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಜತೆ ಟೈಯಾಪ್ ಆಗಿರುವ ಸಿತಾ ಐಸ್ ಕ್ರೀಮ್ ಪ್ರೈ,ಲಿ. ಮಾಲೀಕರಾಗಿದ್ದ ರಾಜೇಶ್ ಕುಟುಂಬ.

ಮದುವೆ ಮಾಡಿಸಿದ್ದು ಸಂಬಂಧಿಕರೇ ಕೊನೆಗೂ ಮದುವೆ ಮುರಿದಿದ್ದು ಸಂಬಂಧಿಕರೇ ಎಂಬ ಕೂಗು ಕೇಳಿಬಂದಿದೆ. ಐಶ್ವರ್ಯ ಯುಎಸ್ ಎ ನಲ್ಲಿ ಎಂಬಿಎ ಮಾಡಿಕೊಂಡಿದ್ದರು. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದರು.

ಸಿತಾ ಐಸ್ ಕ್ರೀಮ್ ಪ್ರೈ,ಲಿ ಕಂಪನಿಯಲ್ಲಿ ಆಡಿಟರ್ ಆಗಿದ್ದ ಐಶ್ವರ್ಯ ಸಂಬಂಧಿ ರವೀಂದ್ರ ಎಂಬುವವರು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದರು. ರವೀಂದ್ರ ಎಂಬುವವರು ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ಆಗಿದ್ದಾರೆ. ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಉಂಟಾಗಿತ್ತು. ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ಹುಳಿ ಹಿಂಡಿರುವ ದಾಯಾದಿಗಳು ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಮನನೊಂದ ಐಶ್ವರ್ಯ ಕಳೆದ ಅ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago