ವರಮಹಾಲಕ್ಷ್ಮೀ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ-ಹೊಸಹಳ್ಳಿ ಕೆರೆಯಲ್ಲಿ ನಡೆದಿದೆ.
ಗೋವೇನಹಳ್ಳಿಯ ಮರಿಗಂಗಯ್ಯ (45) ಮೃತ ವ್ಯಕ್ತಿ.
ಮೃತದೇಹ ಹುಡುಕಿ ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು, ಸ್ಥಳೀಯರ ನೆರವು ಪಡೆದು ಅಂತಿಮವಾಗಿ ಮೃತ ದೇಹ ಹೊರತೆಗಿದಿದ್ದಾರೆ.
ಬಿಲ್ಲಿನಕೋಟೆ ಗ್ರಾಮದ ಈಜು ಪಟು ಸಿದ್ದಲಿಂಗಯ್ಯ ಎಂಬುವರ ಸಹಕಾರದಿಂದ ಶವ ಪತ್ತೆಯಾಯಿತು. ನೆಲಮಂಗಲ ಅಗ್ನಿಶಾಮಕ ಠಾಣೆ ಎಲ್ಲಾ ಪರಿಕರಗಳಿಂದ ಸಶಕ್ತವಾಗಬೇಕು, ತುಮಕೂರು ಅಗ್ನಿ ಶಾಮಕ ಠಾಣೆಯನ್ನು ಅವಲಂಬಿಸುವುದನ್ನು ಬಿಡಬೇಕು, ರ್ದುಘಟನೆಗಳಾದಾಗ ಸೂಕ್ತ ಪರಿಕರಗಳಿಂದ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…