ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.
ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.
ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…