ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.
ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.
ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…