Categories: IPL 2025

ವಾಂಖೆಡೆಯಲ್ಲಿ ಮುಂಬೈಗೆ ಗೆಲುವಿನ ಸಿಹಿ

ಪ್ರಬಲ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ (28) ಹಾಗೂ ಅಭಿಷೇಕ್ ಶರ್ಮಾ (40)ರನ್ ಉತ್ತಮ ಆರಂಭ ನೀಡಿ ವಿಲ್ ಜಾಕ್ಸ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆದರು.

ನಂತರ ಬಂದ ಇಶಾನ್ ಕಿಶನ್ (2) ನಿತೀಶ್ ರೆಡ್ಡಿ (19) ಹೆಚ್ಚು ಪರಿಣಾಮಕಾರಿ ಆಗಲಿಲ್ಲ, ಮದ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (37) ಹಾಗೂ ಅಂಕಿತ್ ವಮಾ೯ (18) ರನ್ ಪೇರಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ (26) ರಿಕಲ್ಟನ್ (31), ಮಧ್ಯಮ ಕ್ರಮಾಂಕದ ಆಟಗಾರರಾದ ವಿಲ್ ಜಾಕ್ಸ್(36), ಸೂರ್ಯ ಕುಮಾರ್ ಯಾದವ್ (26), ಪಾಂಡ್ಯ (21) ಹಾಗೂ ತಿಲಕ್ ವಮಾ೯(21) ಸಂಘಟಿತ ಹೋರಾಟದಿಂದ ನಾಲ್ಕು ವಿಕೆಟ್ಗಳ ಜಯ ದಾಖಲಿಸಿತು.

Ramesh Babu

Journalist

Share
Published by
Ramesh Babu

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

4 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

18 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

19 hours ago