Categories: IPL 2025

ವಾಂಖೆಡೆಯಲ್ಲಿ ಮುಂಬೈಗೆ ಗೆಲುವಿನ ಸಿಹಿ

ಪ್ರಬಲ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ (28) ಹಾಗೂ ಅಭಿಷೇಕ್ ಶರ್ಮಾ (40)ರನ್ ಉತ್ತಮ ಆರಂಭ ನೀಡಿ ವಿಲ್ ಜಾಕ್ಸ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆದರು.

ನಂತರ ಬಂದ ಇಶಾನ್ ಕಿಶನ್ (2) ನಿತೀಶ್ ರೆಡ್ಡಿ (19) ಹೆಚ್ಚು ಪರಿಣಾಮಕಾರಿ ಆಗಲಿಲ್ಲ, ಮದ್ಯಮ ಕ್ರಮಾಂಕದ ಆಟಗಾರ ಕ್ಲಾಸನ್ (37) ಹಾಗೂ ಅಂಕಿತ್ ವಮಾ೯ (18) ರನ್ ಪೇರಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ (26) ರಿಕಲ್ಟನ್ (31), ಮಧ್ಯಮ ಕ್ರಮಾಂಕದ ಆಟಗಾರರಾದ ವಿಲ್ ಜಾಕ್ಸ್(36), ಸೂರ್ಯ ಕುಮಾರ್ ಯಾದವ್ (26), ಪಾಂಡ್ಯ (21) ಹಾಗೂ ತಿಲಕ್ ವಮಾ೯(21) ಸಂಘಟಿತ ಹೋರಾಟದಿಂದ ನಾಲ್ಕು ವಿಕೆಟ್ಗಳ ಜಯ ದಾಖಲಿಸಿತು.

Ramesh Babu

Journalist

Share
Published by
Ramesh Babu

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago