ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕಡ್ತಲ್ ಮಂಡಲ ಗೋವಿಂದಾಯಿಪಲ್ಲಿ ಗ್ರಾಮದ ರಾಜಕೀಯ ಮುಖಂಡ ಜಲ್ಕಂ ರವಿ ಇದೇ ತಿಂಗಳ 4 ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಫೋಟೋಗಳನ್ನು ತಮ್ಮ ಗ್ರಾಮದ ವಾಟ್ಸಾಪ್ ಗ್ರೂಪ್ನಲ್ಲಿ ಹಂಚಿಕೊಂಡಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವಕರಾದ ಶೇಷಗಿರಿ ಶಿವಗೌಡ (24) ಮತ್ತು ಗುಂಡೇಮೋನಿ ಶಿವಗೌಡ (29) ಆ ಫೋಟೋಗಳನ್ನು ಡಿಲೀಟ್ ಮಾಡಿ ಜಲಕಂ ರವಿಯನ್ನು ಗ್ರೂಪ್ನಿಂದ ತೆಗೆದುಹಾಕಿದ್ದಾರೆ.
ಜೂನ್ 4 ರಂದು ರವಿ ಅವರು ಸ್ಥಳೀಯ ಕೆಲ ರಾಜಕೀಯ ಮುಖಂಡರು ಮತ್ತು ಸ್ನೇಹಿತರೊಂದಿಗೆ ವಿಲ್ಲಾದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕಾರ್ಯಕ್ರಮದ ಫೋಟೋಗಳನ್ನು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಪೋಸ್ಟ್ ಮಾಡಲಾಗಿದೆ. ಆದರೆ ಈ ಫೋಟೋಗಳನ್ನು ಗ್ರೂಪ್ನ ಅಡ್ಮಿನ್ ಆಗಿದ್ದ ಶಿವಗೌಡ ಅವರು ಅಳಿಸಿ ಹಾಕಿದ್ದಾರೆ.
ಬುಧವಾರ ರವಿ ಮತ್ತು ಆತನ ಸ್ನೇಹಿತರು ಸಮಸ್ಯೆ ಬಗೆಹರಿಸುವ ನೆಪದಲ್ಲಿ ಇಬ್ಬರು ಯುವಕರನ್ನು ಕಡ್ತಲ್ಗೆ ಕರೆತಂದಿದ್ದರು. ಮದ್ಯಪಾನದ ಸಮಯದಲ್ಲಿ, ಅಳಿಸಲಾದ ಫೋಟೋಗಳ ವಿಷಯವು ಉದ್ಭವಿಸಿತು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಮತ್ತು ಇಬ್ಬರನ್ನು ಇರಿದು ಕೊಲ್ಲಲಾಗಿದೆ ಎಂದು ಅರೊಪಿಸಲಾಗಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…