ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ ಇರುತ್ತೆ, ಹೋಟೆಲ್ ಮಾಲೀಕರು ಸುಧಾರಿಸಿಕೊಳ್ಳಬೇಕು. ಈಗಾಗಲೇ ಇರಾನ್ ಅವರು ಭಾರತದೊಂದಿಗೆ ಸ್ನೇಹ ಬೆಳೆಸ್ತೀವಿ ಅಂತ ಹೇಳಿದ್ದಾರೆ. ಇನ್ನು ಭಾರತಕ್ಕೆ ಹತ್ತನ್ನೆರಡು ಹಡಗುಗಳು ಬರಬೇಕಿವೆ.
ಈಗ ಎರಡು ಹಡಗುಗಳು ಭಾರತಕ್ಕೆ ಬರಲು ಪ್ರಯಾಣ ಬೆಳೆಸಿವೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಮಸ್ಯೆ ಸರಿಹೋಗುತ್ತೆ. ಈಗ ಇರುವ ಡೊಮೆಸ್ಟಿಕ್ ಸಿಲಿಂಡರ್ ಗಳನ್ನ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡ್ತೇವೆ. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದು ಮಾತಾನಾಡ್ತೀನಿ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಇದರ ಜವಾಬ್ದಾರಿಯನ್ನ ಹೊತ್ತುಕೊಳ್ಳಬೇಕು.
ಹೆಚ್ಚಿನ ಬೆಲೆಗೆ ಮಾರಾಟ ಆಗಿರೋದು ಕಂಡು ಬಂದರೆ ಕಾಯ್ದೆಗಳಂತೆ ಕ್ರಮ ಆಗುತ್ತೆ. ಇಂತಹ ಪರಿಸ್ಥಿತಿಯಲ್ಲಿ ಕಾಳಸಂತೆ ಮಾಡಬೇಡಿ, ಮಿತವಾಗಿ ಬಳಸಲು ಸಚಿವರು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…