ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ ಇರುತ್ತೆ, ಹೋಟೆಲ್ ಮಾಲೀಕರು ಸುಧಾರಿಸಿಕೊಳ್ಳಬೇಕು. ಈಗಾಗಲೇ ಇರಾನ್ ಅವರು ಭಾರತದೊಂದಿಗೆ ಸ್ನೇಹ ಬೆಳೆಸ್ತೀವಿ ಅಂತ ಹೇಳಿದ್ದಾರೆ. ಇನ್ನು ಭಾರತಕ್ಕೆ ಹತ್ತನ್ನೆರಡು ಹಡಗುಗಳು ಬರಬೇಕಿವೆ.
ಈಗ ಎರಡು ಹಡಗುಗಳು ಭಾರತಕ್ಕೆ ಬರಲು ಪ್ರಯಾಣ ಬೆಳೆಸಿವೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಮಸ್ಯೆ ಸರಿಹೋಗುತ್ತೆ. ಈಗ ಇರುವ ಡೊಮೆಸ್ಟಿಕ್ ಸಿಲಿಂಡರ್ ಗಳನ್ನ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡ್ತೇವೆ. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದು ಮಾತಾನಾಡ್ತೀನಿ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಇದರ ಜವಾಬ್ದಾರಿಯನ್ನ ಹೊತ್ತುಕೊಳ್ಳಬೇಕು.
ಹೆಚ್ಚಿನ ಬೆಲೆಗೆ ಮಾರಾಟ ಆಗಿರೋದು ಕಂಡು ಬಂದರೆ ಕಾಯ್ದೆಗಳಂತೆ ಕ್ರಮ ಆಗುತ್ತೆ. ಇಂತಹ ಪರಿಸ್ಥಿತಿಯಲ್ಲಿ ಕಾಳಸಂತೆ ಮಾಡಬೇಡಿ, ಮಿತವಾಗಿ ಬಳಸಲು ಸಚಿವರು ಮನವಿ ಮಾಡಿದರು.
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…