ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ ಇರುತ್ತೆ, ಹೋಟೆಲ್ ಮಾಲೀಕರು ಸುಧಾರಿಸಿಕೊಳ್ಳಬೇಕು. ಈಗಾಗಲೇ ಇರಾನ್ ಅವರು ಭಾರತದೊಂದಿಗೆ ಸ್ನೇಹ ಬೆಳೆಸ್ತೀವಿ ಅಂತ ಹೇಳಿದ್ದಾರೆ. ಇನ್ನು ಭಾರತಕ್ಕೆ ಹತ್ತನ್ನೆರಡು ಹಡಗುಗಳು ಬರಬೇಕಿವೆ.
ಈಗ ಎರಡು ಹಡಗುಗಳು ಭಾರತಕ್ಕೆ ಬರಲು ಪ್ರಯಾಣ ಬೆಳೆಸಿವೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಮಸ್ಯೆ ಸರಿಹೋಗುತ್ತೆ. ಈಗ ಇರುವ ಡೊಮೆಸ್ಟಿಕ್ ಸಿಲಿಂಡರ್ ಗಳನ್ನ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡ್ತೇವೆ. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದು ಮಾತಾನಾಡ್ತೀನಿ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಇದರ ಜವಾಬ್ದಾರಿಯನ್ನ ಹೊತ್ತುಕೊಳ್ಳಬೇಕು.
ಹೆಚ್ಚಿನ ಬೆಲೆಗೆ ಮಾರಾಟ ಆಗಿರೋದು ಕಂಡು ಬಂದರೆ ಕಾಯ್ದೆಗಳಂತೆ ಕ್ರಮ ಆಗುತ್ತೆ. ಇಂತಹ ಪರಿಸ್ಥಿತಿಯಲ್ಲಿ ಕಾಳಸಂತೆ ಮಾಡಬೇಡಿ, ಮಿತವಾಗಿ ಬಳಸಲು ಸಚಿವರು ಮನವಿ ಮಾಡಿದರು.
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…