ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ ಇರುತ್ತೆ, ಹೋಟೆಲ್ ಮಾಲೀಕರು ಸುಧಾರಿಸಿಕೊಳ್ಳಬೇಕು. ಈಗಾಗಲೇ ಇರಾನ್ ಅವರು ಭಾರತದೊಂದಿಗೆ ಸ್ನೇಹ ಬೆಳೆಸ್ತೀವಿ ಅಂತ ಹೇಳಿದ್ದಾರೆ. ಇನ್ನು ಭಾರತಕ್ಕೆ ಹತ್ತನ್ನೆರಡು ಹಡಗುಗಳು ಬರಬೇಕಿವೆ.
ಈಗ ಎರಡು ಹಡಗುಗಳು ಭಾರತಕ್ಕೆ ಬರಲು ಪ್ರಯಾಣ ಬೆಳೆಸಿವೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಮಸ್ಯೆ ಸರಿಹೋಗುತ್ತೆ. ಈಗ ಇರುವ ಡೊಮೆಸ್ಟಿಕ್ ಸಿಲಿಂಡರ್ ಗಳನ್ನ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡ್ತೇವೆ. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದು ಮಾತಾನಾಡ್ತೀನಿ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಇದರ ಜವಾಬ್ದಾರಿಯನ್ನ ಹೊತ್ತುಕೊಳ್ಳಬೇಕು.
ಹೆಚ್ಚಿನ ಬೆಲೆಗೆ ಮಾರಾಟ ಆಗಿರೋದು ಕಂಡು ಬಂದರೆ ಕಾಯ್ದೆಗಳಂತೆ ಕ್ರಮ ಆಗುತ್ತೆ. ಇಂತಹ ಪರಿಸ್ಥಿತಿಯಲ್ಲಿ ಕಾಳಸಂತೆ ಮಾಡಬೇಡಿ, ಮಿತವಾಗಿ ಬಳಸಲು ಸಚಿವರು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…